ಮಂಡಗೋಡ: ಮಾದಕ ದ್ರವ್ಯಗಳ ವಿರುದ್ಧದ ಕಾರ್ಯಾಚರಣೆ ಅಭಿಯಾನದ ಅಂಗವಾಗಿ ಮುಂಡಗೋಡ ಪೊಲೀಸರು ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಪಟ್ಟಣದಲ್ಲಿ ಚರಸ್ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ 8 ಲಕ್ಷ ಮ...
ಅಂಕೋಲಾ: ವಿವಿಧ ಯೋಜನೆಗಳ ನಂತರ ಜಿಲ್ಲೆಯಲ್ಲಿ ಉಳಿದಿರುವ ಸೀಮಿತ ಕಡಲ ತೀರವನ್ನು ಉಳಿಸಲು ಜಿಲ್ಲಾಧಿಕಾರಿಗಳು ಮನಸ್ಸು ಮಾಡಲಿ. ಜನರನ್ನು ಒಕ್ಕಲೆಬ್ಬಿಸಿ ಅವರ ಬದುಕನ್ನು ಸರ್ವನಾಶ ಮಾಡುವ ಯೋಜನೆಗಳು ಎಂದಿಗೂ ಬೇಡ. ಕೇಣಿ ವಾ...
ಅಂಕೋಲಾ: ಕೇಣಿ ವಾಣಿಜ್ಯ ಬಂದರು ವಿರೋಧಿಸಿ ನಡೆಯುತ್ತಿರುವ ಧರಣಿಯ ಭಾಗವಾಗಿ ನವೆಂಬರ್ 25 ರಂದು ಅಂಕೋಲಾ ಬಂದ್ ಗೆ ಕರೆ ನೀಡುವ ಕುರಿತು ಹೋರಾಟಗಾರರ ಸಮಿತಿ ತೀರ್ಮಾನಿಸಿದೆ. ಈ ಕುರಿತಂತೆ ತಾಲೂಕು ದಂಡಾಧಿಕಾರಿಗಳಿಗೆ...
ಗೋಕರ್ಣ: ಗಾಂಜಾ ಸೇವನೆಯ ಆರೋಪದಡಿ ಆಂಧ್ರಪ್ರದೇಶ ಮೂಲದ ಐ.ಟಿ ಕಂಪನಿ ಉದ್ಯೋಗಿ ಒಬ್ಬರನ್ನು ಪೊಲೀಸರು ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಆಂಧ್ರಪ್ರದೇಶ ಮೂಲದ ಭಾನುಕಿರಣ ಭಾಸ್ಕರ ರಾ...
ಕಾರವಾರ: ಗೋವಾದಿಂದ ಬೆಂಗಳೂರಿನ ಹೊಸೂರಿಗೆ ದಾಖಲೆ ಇಲ್ಲದ ಒಂದು ಕೋಟಿ ರೂ. ಸಾಗಿಸಲಾಗುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಚೆಕ್ಪೋಸ್ಟ್ ಬಳಿ ತಡರಾತ್ರಿ ಪೊಲೀಸರು ದಾಳಿ ನಡೆಸಿ, ಒಂದು ಕೋಟಿ ರೂಪಾಯಿ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2025 ಜನಮಾಧ್ಯಮ.. All Rights Reserved.