ಭಟ್ಕಳ: ರಾತ್ರೋರಾತ್ರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದಾರೆ.ತಾಲ್ಲೂಕಿನ ಭಟ್ಕಳದ ಕಟಗಾರಕೊಪ್ಪಾ ನಿವಾಸಿ ತುಳಸಿದಾಸ ಅಣ್ಣಪ್ಪ ನಾಯ್ಕ ಅವರ ಕಾರಿಗೆ ಬೆಂಕ...
ಅಂಕೋಲಾ: ಐತಿಹಾಸಿಕ ಮನ್ನಣೆ ಪಡೆದು ಬ್ರಿಟಿಷ್ ಅವಧಿಯಲ್ಲಿ ಗೌರವಕ್ಕೆ ಪಾತ್ರವಾದ ಇಲ್ಲಿನ ಬೆಳಂಬಾರದ ಹಾಲಕ್ಕಿ ಒಕ್ಕಲಿಗರ ಸಮಾಜದ ಅಂಕೋಲಾ ಸುಗ್ಗಿ ಪಟ್ಟಣದಲ್ಲಿ ಮಂಗಳವಾರ ಸಹಸ್ರಾರು ಜನರ ಸಮ್ಮುಖದಲ್ಲಿ ಮನೋರಂಜನೆಯ ಜೊತೆಗೆ...
ಕಾರವಾರ: ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಆಡಳಿತ ಪಕ್ಷದ ಶಾಸಕ ಸತೀಶ್ ಸೈಲ್ ನಡುವಿನ ತೀವ್ರ ಜಟಾಪಟಿಗೆ ಸಾಕ್ಷ...
ಅಂಕೋಲಾ: ಬ್ಯಾಂಕ್ ಆಫ್ ಬರೋಡ, ಸಹಕಾರಿ ಸಂಘ ಮತ್ತು ಕಿರಾಣಿ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ತಾಲ್ಲೂಕಿನ ಹಳವಳ್ಳಿಯ ವಿನಾಯಕ ಕಮಲಾಕರ ಸಿದ್ದಿ(19), ನಾಗ...
ಶಿರಸಿ: ದಕ್ಷಿಣ ಭಾರತದ ಸುಪ್ರಸಿದ್ಧ ಶ್ರೀಮಾರಿಕಾಂಬಾ ಜಾತ್ರೆಗೆ ಇಂದು ಭಕ್ತಿಭಾವಪೂರ್ಣವಾಗಿ ಚಾಲನೆ ದೊರಕಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯುತ್ತಿರುವ ಈ ಮಹಾ ಜಾತ್ರೆಯ ಅಂಗವಾಗಿ ಇಂದು ಮುಂಜಾನೆ 7.27 ಗಂಟೆ...
ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.
© 2026 ಜನಮಾಧ್ಯಮ.. All Rights Reserved.