Flash News
Monday, August 10, 2026
Logo Flash News
Monday, August 10, 2026
Logo

Flash News

Image
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿಗೆ ಆಕ್ಷೇಪ? ಉಸ್ತುವಾರಿ ಸಚಿವರು ಜನರ ಬಳಿ ಬರಲಿ ಎಂದ ಜನತೆ.
Flash News 06 Aug 2026

ಅಂಕೋಲಾ: ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಸಚಿವ ಲಕ್ಷ್ಮಣ ಸವದಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ತಾಲ್ಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಗುರುವಾರ 3ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬ...

Image
ಸಚಿವ ಖಾದರ್ ಬೆಂಗಾವಲು ವಾಹನ ಅಪಘಾತ: ಮಾನವೀಯತೆ ಮೆರೆದ ಖಾದರ್
Flash News 04 Jul 2026

ಅಂಕೋಲಾ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುವನ್ನ...

Image
ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Flash News 02 Jul 2026

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ–ಕಾರವಾರ ಮಾರ್ಗ ಮಧ್ಯೆ  ಹಾರವಾಡ ಕ್ರಾಸ್ ಸಮೀಪ ಮಂಗಳವಾರ ಬೆಳಿಗ್ಗೆ  ಖಾಸಗಿ ಟೂರಿಸ್ಟ್ ಬಸ್ ಪಲ್ಟಿಯಾಗಿದ್ದು 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನ...

Image
ಜಿಲ್ಲಾ ವಕೀಲರ ಸಂಘಕ್ಕೆ ನಾಗರಾಜ “ ನಾಯಕ”
Flash News 01 Jul 2026

ಅಂಕೋಲಾ: ಕಾರವಾರ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಬಾಸಗೋಡದ ನ್ಯಾಯವಾದಿ ನಾಗರಾಜ ವಿ ನಾಯಕ ಆಯ್ಕೆಯಾಗಿದ್ದಾರೆ. ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಶೇ.71ರಷ್ಟು ಮತ ಗಳಿಸುವ ಮೂಲಕ ಮೂವರು ಪ್ರ...

Image
ಕಾರು ಸ್ಪೋಟಿಸಿ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.: ಅಂಕೋಲಾ ಮೂಲದ ಯುವತಿ ಪಾರು.
Flash News 27 Jun 2026

ಅಂಕೋಲಾ: ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ ಇರಿದು ಬಳಿಕ ಕಾರಿನ ಸಮೇತ ಸ್ಫೋಟಿಸಿಕೊಂಡಿರುವ ಘಟನೆ ತುಮಕೂರು ಬಳಿ ನಡೆದಿದೆ. ಕಾರು ಬೆಂಗಳೂರಿನಿಂದ ಅಂಕೋಲಾ ಕಡೆಗೆ ಹೊರಟಿತ್ತು ಎ...

Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.